Song Lyrics:
ಆಸೆಯ ಭಾವ, ಒಲವಿನ ಜೀವ, ಒಂದಾಗಿ ಬಂದಿದೆ
ಆಸೆಯ ಭಾವ, ಒಲವಿನ ಜೀವ, ಒಂದಾಗಿ ಬಂದಿದೆ
ಹೊಸ ಬಗೆ ಗುಂಗಿನ ನಿಶೆ ತಾನೇರಿದಂತಿದೆ
ಆಸೆಯ ಭಾವ, ಒಲವಿನ ಜೀವ, ಒಂದಾಗಿ ಬಂದಿದೆ ||ಪಲ್ಲವಿ||
ಕಾಮನ ಬಿಲ್ಲಿನಲಿ ಕಾಣದ ಕಾಂತಿಯನು
ಚಿಮ್ಮಿಸಿ ಹೊಮ್ಮುವಾ ಚೆಲುವಿಕೆ ಇಲ್ಲಿದೆ
ಪ್ರೇಮದ ಸೀಮೆಯಲಿ ಸೌರಭ ತುಂಬಿದಾ
ಬಾಡದ ಹೂವಿನ ಕಿರುನಗೆ ಚೆಲ್ಲಿದೆ
ಬಾಳಿನ ಭಾಗ್ಯ ನೌಕೆ ತೀರ ಸೆರೆ ತೇಲಿ ತೇಲಿದೆ
ಮನಸಿನ ರೂಪ ಮಂಗಳ ದೀಪ ಆನಂದ ತಂದಿದೆ
ಹೊಸ ಬಗೆ ಗುಂಗಿನ ನಿಶೆ ತಾನೇರಿದಂತಿದೆ
ಆಸೆಯ ಭಾವ, ಒಲವಿನ ಜೀವ, ಒಂದಾಗಿ ಬಂದಿದೆ ||೧||
ಹೆಮ್ಮೆಯ ಹೆಜ್ಜಿಸುವ ಈ ನಡೆ ಗಂಭೀರ
ಹಮ್ಮಿನ ಹೃದಯವೇ ಪ್ರೀತಿಯ ಸಾಗರ
ಚೆನ್ನಿಗ ಚೆಂದಿರನ ಸ್ನೇಹದ ಕಾನಿಕೆ
ಹೊಂದಿದ ಭಾಗ್ಯವು ನನ್ನದು ಇಂದಿಗೆ
ಪೂಜೆಯ ಪುನ್ಯವೆನ ಕಣ್ಣ ಮುಂದೆ ಬಂದು ನಿಂತಿದೆ
ಜೀವನ ಜ್ಯೋತಿ ನೀಡುತ ಶಾಂತಿ ವೈಭೋಗ ತಂದಿದೆ
ಹೊಸ ಬಗೆ ಗುಂಗಿನ ನಿಶೆ ತಾನೇರಿದಂತಿದೆ
ಆಸೆಯ ಭಾವ, ಒಲವಿನ ಜೀವ, ಒಂದಾಗಿ ಬಂದಿದೆ ||೨||
ಸನಿಹದ ಸುಖದಲ್ಲಿ, ಸ್ನೇಹದ ಕಂಪಿನಲಿ
ಸಂಯಮ ನಿಲ್ಲದೆ ಸಂಗಮ ಬೇಡಿದೆ
ಕೂಡಿದ ಹೃದಯಗಳ ಹಂಬಲ ಕೈಸೇರಿ
ಮೆರೆಯ ಇಲ್ಲದ ಮಧುರಕೆ ತುಂಬಿದೆ
ಮಾಂಗಲ್ಯ ಭಾಗ್ಯದಿಂದ ಎಂದು ನಮ್ಮ ಬಾಳು ಬೆಳಗಿದೆ
ಪ್ರೇಮದ ಜೋಡಿ, ದೇವರ ಬೇಡಿ, ಹಾಯಾಗಿ ಹಾಡಿದೆ
ಹೊಸ ಬಗೆ ಗುಂಗಿನ ನಿಶೆ ತಾನೇರಿದಂತಿದೆ
ಆಸೆಯ ಭಾವ, ಒಲವಿನ ಜೀವ, ಒಂದಾಗಿ ಬಂದಿದೆ ||೩||
Title: Aaseya Bhava Olavina Jeeva
Film: Mangalya Bhagya (Kannada)
Lyrics: Vijaya Naaıasimha
Music: Rajan - Nagendra
Playback Singer: S. Janaki
Raaga: Bhimpalasi (Abheri in Carnatic Music)
Taal: ???
Monday, January 30, 2017
Kannada Bhaavageete: "Yaava Nelada Gandha ..." (ಕನ್ನಡ ಭಾವಗೀತೆ: "ಯಾವ ನೆಲದ ಗಂಧ ಗಾಳಿ ಮಣ್ಣ ಕಂಪು ತೀಡಿತೋ ...")
Actual Lyrics:
ಯಾವ ನೆಲದ ಗಂಧ ಗಾಳಿ ಮಣ್ಣ ಕಂಪು ತೀಡಿತೋ
ಯಾವ ಧರೆಗೆ ವರ್ಷಧಾರೆ ಫಲಿಸಿ ಚಿಗುರು ತಂದಿತೋ
ಅದೇ ಎನ್ನ ಜನ್ಮಭೂಮಿ ಅದೇ ಎನ್ನ ಪುಣ್ಯಭೂಮಿ ||ಪ||
ಬಾನಿನಿಂದ ಇಳಿದ ಗಂಗೆ ಯಾವ ನೆಲದಿ ಹರಿದಳೋ
ತೇಗ ಗಂಧ ತರುಗಳೆಲ್ಲ ಯಾವ ಬನದಿ ಅರಳಿತೋ
ಹಿಮದ ಗಿರಿಯ ಧವಳಮಾಲೆ ಯಾರ ಕೊರಳ ಬಳಸಿತೋ ||೧||
ಋಷಿಯ ಕೊನೆಯು ಶ್ರುತಿಯು ಆಗಿ ಎಲ್ಲಿ ಬೆಳಕು ಹೊಮ್ಮಿತೋ
ಉಷೆಯು ಉದಿಸಿ ಬಂದ ಹಾಗೆ ಎಲ್ಲಿ ಹೊಸತು ಮೂಡಿತೋ
ಭಿನ್ನ ಭಿನ್ನ ಹೃದಯದಲ್ಲೇ ಏಕಸೂತ್ರ ಜನಿಸಿತೋ ||೨||
ದಾಸ ಶರಣರಾದಿಯಾಗಿ ಪಂಥರಾಗಿ ಸಂದರೋ
ರಾಮಕೃಷ್ಣ ಬುದ್ಧಸಿದ್ಧ ಮಹಿಮರಾಗಿ ಬೆಳೆದರೋ
ಗೀತೆಯ ನುಡಿ ಬದುಕಿನಲ್ಲಿ ಏಕಮಂತ್ರ ಮೂಡಿತೋ ||೩||
Song Lyrics:
ಯಾವ ನೆಲದ ಗಂಧ ಗಾಳಿ ಮಣ್ಣ ಕಂಪು ತೀಡಿತೋ
ಯಾವ ನೆಲದ ಗಂಧ ಗಾಳಿ ಮಣ್ಣ ಕಂಪು ತೀಡಿತೋ
ಯಾವ ಧರೆಗೆ ವರ್ಷಧಾರೆ ಫಲಿಸಿ ಚಿಗುರು ತಂದಿತೋ
ಯಾವ ಧರೆಗೆ ವರ್ಷಧಾರೆ ಫಲಿಸಿ ಚಿಗುರು ತಂದಿತೋ
ಅದೇ ಎನ್ನ ಜನ್ಮಭೂಮಿ ಅದೇ ಎನ್ನ ಪುಣ್ಯಭೂಮಿ
ಯಾವ ನೆಲದ ಗಂಧ ಗಾಳಿ ಮಣ್ಣ ಕಂಪು ತೀಡಿತೋ
ಯಾವ ಧರೆಗೆ ವರ್ಷಧಾರೆ ಫಲಿಸಿ ಚಿಗುರು ತಂದಿತೋ
ಅದೇ ಎನ್ನ ಜನ್ಮಭೂಮಿ ಅದೇ ಎನ್ನ ಪುಣ್ಯಭೂಮಿ
ಬಾನಿನಿಂದ ಇಳಿದ ಗಂಗೆ ಯಾವ ನೆಲದಿ ಹರಿದಳೋ
ತೇಗ ಗಂಧ ತರುಗಳೆಲ್ಲ ಯಾವ ಬನದಿ ಅರಳಿತೋ
ಬಾನಿನಿಂದ ಇಳಿದ ಗಂಗೆ ಯಾವ ನೆಲದಿ ಹರಿದಳೋ
ತೇಗ ಗಂಧ ತರುಗಳೆಲ್ಲ ಯಾವ ಬನದಿ ಅರಳಿತೋ
ಹಿಮದ ಗಿರಿಯ ಧವಳಮಾಲೆ ಯಾರ ಕೊರಳ ಬಳಸಿತೋ
ಹಿಮದ ಗಿರಿಯ ಧವಳಮಾಲೆ ಯಾರ ಕೊರಳ ಬಳಸಿತೋ
ಅದೇ ಎನ್ನ ಜನ್ಮಭೂಮಿ ಅದೇ ಎನ್ನ ಪುಣ್ಯಭೂಮಿ
ಯಾವ ನೆಲದ ಗಂಧ ಗಾಳಿ ಮಣ್ಣ ಕಂಪು ತೀಡಿತೋ
ಯಾವ ಧರೆಗೆ ವರ್ಷಧಾರೆ ಫಲಿಸಿ ಚಿಗುರು ತಂದಿತೋ
ಅದೇ ಎನ್ನ ಜನ್ಮಭೂಮಿ ಅದೇ ಎನ್ನ ಪುಣ್ಯಭೂಮಿ
ಋಷಿಯ ಕೊನೆಯು ಶ್ರುತಿಯು ಆಗಿ ಎಲ್ಲಿ ಬೆಳಕು ಹೊಮ್ಮಿತೋ
ಉಷೆಯು ಉದಿಸಿ ಬಂದ ಹಾಗೆ ಎಲ್ಲಿ ಹೊಸತು ಮೂಡಿತೋ
ಋಷಿಯ ಕೊನೆಯು ಶ್ರುತಿಯು ಆಗಿ ಎಲ್ಲಿ ಬೆಳಕು ಹೊಮ್ಮಿತೋ
ಉಷೆಯು ಉದಿಸಿ ಬಂದ ಹಾಗೆ ಎಲ್ಲಿ ಹೊಸತು ಮೂಡಿತೋ
ಭಿನ್ನ ಭಿನ್ನ ಹೃದಯದಲ್ಲೇ ಏಕಸೂತ್ರ ಜನಿಸಿತೋ
ಭಿನ್ನ ಭಿನ್ನ ಹೃದಯದಲ್ಲೇ ಏಕಸೂತ್ರ ಜನಿಸಿತೋ
ಅದೇ ಎನ್ನ ಜನ್ಮಭೂಮಿ ಅದೇ ಎನ್ನ ಪುಣ್ಯಭೂಮಿ
ಯಾವ ನೆಲದ ಗಂಧ ಗಾಳಿ ಮಣ್ಣ ಕಂಪು ತೀಡಿತೋ
ಯಾವ ಧರೆಗೆ ವರ್ಷಧಾರೆ ಫಲಿಸಿ ಚಿಗುರು ತಂದಿತೋ
ಅದೇ ಎನ್ನ ಜನ್ಮಭೂಮಿ ಅದೇ ಎನ್ನ ಪುಣ್ಯಭೂಮಿ
ದಾಸ ಶರಣರಾದಿಯಾಗಿ ಪಂಥರಾಗಿ ಸಂದರೋ
ರಾಮಕೃಷ್ಣ ಬುದ್ಧಸಿದ್ಧ ಮಹಿಮರಾಗಿ ಬೆಳೆದರೋ
ದಾಸ ಶರಣರಾದಿಯಾಗಿ ಪಂಥರಾಗಿ ಸಂದರೋ
ರಾಮಕೃಷ್ಣ ಬುದ್ಧಸಿದ್ಧ ಮಹಿಮರಾಗಿ ಬೆಳೆದರೋ
ಗೀತೆಯ ನುಡಿ ಬದುಕಿನಲ್ಲಿ ಏಕಮಂತ್ರ ಮೂಡಿತೋ
ಗೀತೆಯ ನುಡಿ ಬದುಕಿನಲ್ಲಿ ಏಕಮಂತ್ರ ಮೂಡಿತೋ
ಅದೇ ಎನ್ನ ಜನ್ಮಭೂಮಿ ಅದೇ ಎನ್ನ ಪುಣ್ಯಭೂಮಿ
ಯಾವ ನೆಲದ ಗಂಧ ಗಾಳಿ ಮಣ್ಣ ಕಂಪು ತೀಡಿತೋ
ಯಾವ ಧರೆಗೆ ವರ್ಷಧಾರೆ ಫಲಿಸಿ ಚಿಗುರು ತಂದಿತೋ
ಅದೇ ಎನ್ನ ಜನ್ಮಭೂಮಿ ಅದೇ ಎನ್ನ ಪುಣ್ಯಭೂಮಿ
ಅದೇ ಎನ್ನ ಜನ್ಮಭೂಮಿ ಅದೇ ಎನ್ನ ಪುಣ್ಯಭೂಮಿ
Lyricist: ???
Sample Audio: https://www.youtube.com/watch?v=NefkjAapVPI
Music Composition: Vasant Kanakapur
Singer: B. R. Chaya
Raag: Yaman (Kalyani)
Taal: ???
ಯಾವ ನೆಲದ ಗಂಧ ಗಾಳಿ ಮಣ್ಣ ಕಂಪು ತೀಡಿತೋ
ಯಾವ ಧರೆಗೆ ವರ್ಷಧಾರೆ ಫಲಿಸಿ ಚಿಗುರು ತಂದಿತೋ
ಅದೇ ಎನ್ನ ಜನ್ಮಭೂಮಿ ಅದೇ ಎನ್ನ ಪುಣ್ಯಭೂಮಿ ||ಪ||
ಬಾನಿನಿಂದ ಇಳಿದ ಗಂಗೆ ಯಾವ ನೆಲದಿ ಹರಿದಳೋ
ತೇಗ ಗಂಧ ತರುಗಳೆಲ್ಲ ಯಾವ ಬನದಿ ಅರಳಿತೋ
ಹಿಮದ ಗಿರಿಯ ಧವಳಮಾಲೆ ಯಾರ ಕೊರಳ ಬಳಸಿತೋ ||೧||
ಋಷಿಯ ಕೊನೆಯು ಶ್ರುತಿಯು ಆಗಿ ಎಲ್ಲಿ ಬೆಳಕು ಹೊಮ್ಮಿತೋ
ಉಷೆಯು ಉದಿಸಿ ಬಂದ ಹಾಗೆ ಎಲ್ಲಿ ಹೊಸತು ಮೂಡಿತೋ
ಭಿನ್ನ ಭಿನ್ನ ಹೃದಯದಲ್ಲೇ ಏಕಸೂತ್ರ ಜನಿಸಿತೋ ||೨||
ದಾಸ ಶರಣರಾದಿಯಾಗಿ ಪಂಥರಾಗಿ ಸಂದರೋ
ರಾಮಕೃಷ್ಣ ಬುದ್ಧಸಿದ್ಧ ಮಹಿಮರಾಗಿ ಬೆಳೆದರೋ
ಗೀತೆಯ ನುಡಿ ಬದುಕಿನಲ್ಲಿ ಏಕಮಂತ್ರ ಮೂಡಿತೋ ||೩||
Song Lyrics:
ಯಾವ ನೆಲದ ಗಂಧ ಗಾಳಿ ಮಣ್ಣ ಕಂಪು ತೀಡಿತೋ
ಯಾವ ನೆಲದ ಗಂಧ ಗಾಳಿ ಮಣ್ಣ ಕಂಪು ತೀಡಿತೋ
ಯಾವ ಧರೆಗೆ ವರ್ಷಧಾರೆ ಫಲಿಸಿ ಚಿಗುರು ತಂದಿತೋ
ಯಾವ ಧರೆಗೆ ವರ್ಷಧಾರೆ ಫಲಿಸಿ ಚಿಗುರು ತಂದಿತೋ
ಅದೇ ಎನ್ನ ಜನ್ಮಭೂಮಿ ಅದೇ ಎನ್ನ ಪುಣ್ಯಭೂಮಿ
ಯಾವ ನೆಲದ ಗಂಧ ಗಾಳಿ ಮಣ್ಣ ಕಂಪು ತೀಡಿತೋ
ಯಾವ ಧರೆಗೆ ವರ್ಷಧಾರೆ ಫಲಿಸಿ ಚಿಗುರು ತಂದಿತೋ
ಅದೇ ಎನ್ನ ಜನ್ಮಭೂಮಿ ಅದೇ ಎನ್ನ ಪುಣ್ಯಭೂಮಿ
ಬಾನಿನಿಂದ ಇಳಿದ ಗಂಗೆ ಯಾವ ನೆಲದಿ ಹರಿದಳೋ
ತೇಗ ಗಂಧ ತರುಗಳೆಲ್ಲ ಯಾವ ಬನದಿ ಅರಳಿತೋ
ಬಾನಿನಿಂದ ಇಳಿದ ಗಂಗೆ ಯಾವ ನೆಲದಿ ಹರಿದಳೋ
ತೇಗ ಗಂಧ ತರುಗಳೆಲ್ಲ ಯಾವ ಬನದಿ ಅರಳಿತೋ
ಹಿಮದ ಗಿರಿಯ ಧವಳಮಾಲೆ ಯಾರ ಕೊರಳ ಬಳಸಿತೋ
ಹಿಮದ ಗಿರಿಯ ಧವಳಮಾಲೆ ಯಾರ ಕೊರಳ ಬಳಸಿತೋ
ಅದೇ ಎನ್ನ ಜನ್ಮಭೂಮಿ ಅದೇ ಎನ್ನ ಪುಣ್ಯಭೂಮಿ
ಯಾವ ನೆಲದ ಗಂಧ ಗಾಳಿ ಮಣ್ಣ ಕಂಪು ತೀಡಿತೋ
ಯಾವ ಧರೆಗೆ ವರ್ಷಧಾರೆ ಫಲಿಸಿ ಚಿಗುರು ತಂದಿತೋ
ಅದೇ ಎನ್ನ ಜನ್ಮಭೂಮಿ ಅದೇ ಎನ್ನ ಪುಣ್ಯಭೂಮಿ
ಋಷಿಯ ಕೊನೆಯು ಶ್ರುತಿಯು ಆಗಿ ಎಲ್ಲಿ ಬೆಳಕು ಹೊಮ್ಮಿತೋ
ಉಷೆಯು ಉದಿಸಿ ಬಂದ ಹಾಗೆ ಎಲ್ಲಿ ಹೊಸತು ಮೂಡಿತೋ
ಋಷಿಯ ಕೊನೆಯು ಶ್ರುತಿಯು ಆಗಿ ಎಲ್ಲಿ ಬೆಳಕು ಹೊಮ್ಮಿತೋ
ಉಷೆಯು ಉದಿಸಿ ಬಂದ ಹಾಗೆ ಎಲ್ಲಿ ಹೊಸತು ಮೂಡಿತೋ
ಭಿನ್ನ ಭಿನ್ನ ಹೃದಯದಲ್ಲೇ ಏಕಸೂತ್ರ ಜನಿಸಿತೋ
ಭಿನ್ನ ಭಿನ್ನ ಹೃದಯದಲ್ಲೇ ಏಕಸೂತ್ರ ಜನಿಸಿತೋ
ಅದೇ ಎನ್ನ ಜನ್ಮಭೂಮಿ ಅದೇ ಎನ್ನ ಪುಣ್ಯಭೂಮಿ
ಯಾವ ನೆಲದ ಗಂಧ ಗಾಳಿ ಮಣ್ಣ ಕಂಪು ತೀಡಿತೋ
ಯಾವ ಧರೆಗೆ ವರ್ಷಧಾರೆ ಫಲಿಸಿ ಚಿಗುರು ತಂದಿತೋ
ಅದೇ ಎನ್ನ ಜನ್ಮಭೂಮಿ ಅದೇ ಎನ್ನ ಪುಣ್ಯಭೂಮಿ
ದಾಸ ಶರಣರಾದಿಯಾಗಿ ಪಂಥರಾಗಿ ಸಂದರೋ
ರಾಮಕೃಷ್ಣ ಬುದ್ಧಸಿದ್ಧ ಮಹಿಮರಾಗಿ ಬೆಳೆದರೋ
ದಾಸ ಶರಣರಾದಿಯಾಗಿ ಪಂಥರಾಗಿ ಸಂದರೋ
ರಾಮಕೃಷ್ಣ ಬುದ್ಧಸಿದ್ಧ ಮಹಿಮರಾಗಿ ಬೆಳೆದರೋ
ಗೀತೆಯ ನುಡಿ ಬದುಕಿನಲ್ಲಿ ಏಕಮಂತ್ರ ಮೂಡಿತೋ
ಗೀತೆಯ ನುಡಿ ಬದುಕಿನಲ್ಲಿ ಏಕಮಂತ್ರ ಮೂಡಿತೋ
ಅದೇ ಎನ್ನ ಜನ್ಮಭೂಮಿ ಅದೇ ಎನ್ನ ಪುಣ್ಯಭೂಮಿ
ಯಾವ ನೆಲದ ಗಂಧ ಗಾಳಿ ಮಣ್ಣ ಕಂಪು ತೀಡಿತೋ
ಯಾವ ಧರೆಗೆ ವರ್ಷಧಾರೆ ಫಲಿಸಿ ಚಿಗುರು ತಂದಿತೋ
ಅದೇ ಎನ್ನ ಜನ್ಮಭೂಮಿ ಅದೇ ಎನ್ನ ಪುಣ್ಯಭೂಮಿ
ಅದೇ ಎನ್ನ ಜನ್ಮಭೂಮಿ ಅದೇ ಎನ್ನ ಪುಣ್ಯಭೂಮಿ
Lyricist: ???
Sample Audio: https://www.youtube.com/watch?v=NefkjAapVPI
Music Composition: Vasant Kanakapur
Singer: B. R. Chaya
Raag: Yaman (Kalyani)
Taal: ???
Subscribe to:
Posts (Atom)